News Kannada
Friday, June 09 2023
ಮಂಗಳೂರು

ಚುನಾವಣಾ ಪ್ರಚಾರದ ನಡುವೆ ಸಿದ್ದಕಟ್ಟೆ ಚರ್ಚ್‍ನಲ್ಲಿ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

Ramanath Rai offers prayers at Siddakatte Church amid election campaign
Photo Credit : News Kannada

ಸಿದ್ದಕಟ್ಟೆ : ಚುನಾವಣಾ ಪ್ರಚಾರದ ನಡುವೆ ರಮಾನಾಥ ರೈ ಅವರು ಸಿದ್ದಕಟ್ಟೆಯ ಸಂತ ಪ್ಯಾಟ್ರಿಕ್ ಚರ್ಚ್‍ಗೆ ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಪ್ರಾರ್ಥಿಸಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್ ಶೆಟ್ಟಿ, ಫಾ.ಡೇನಿಯಲ್ ಡಿಸೋಜ,ಕೆ . ಪಾವ್ಲ್ ಲೋಬೊ, ರೋಶನ್ ಡೇಸಾ, ಪ್ರವೀಣ್ ಕ್ರಾಸ್ತಾ, ಫಿಲಿಪ್ ಮೀನೆಜಸ್, ಸoತೋಷ್ ಮೊರಸ್, ಮೈಕಲ್ ಮೊರಸ್, ಆoತೋನಿ ಡಿಸೋಜ, ಪ್ರೀಮಲ್ ಬರೆಟ್ಟೊ, ರೀಟಾ ಮೀನೆಜಸ್, ಜೇಸನ್ ಫೆರ್ನಾ ಡೆಸ್, ಪಿಯೂಸ್ ಎಲ್ ರೊಡ್ರಿಗಸ್, ಬೇಬಿ ಕುಂದರ್, ಚಂದ್ರ ಪ್ರಕಾಶ್ ಶೆಟ್ಟಿ, ಅಶೋಕ ಪೂಜಾರಿ ವಲಯ ಅಧ್ಯಕ್ಷರು, ವಸಂತ ಪೂಜಾರಿ, ಗಂಗಯ್ಯ ಪೂಜಾರಿ, ಅಶ್ವಿನ್ ಸಿಕ್ವೇರಾ, ಮ್ಯಾಕ್ಸಿಮ್ ಸಿಕ್ವೇರಾ, ಅರ್ವೀನ್ ಪಿಂಟೋ, ಜಯಕರ ಶೆಟ್ಟಿ, ಮೊಹಮ್ಮದ್ ಝುಬಿ, ಮೈಕಲ್ ಮೆಲ್ಡ್ರಿಸ್, ಕೇಶವ ಪೂಜಾರಿ, ಜಗದೀಶ್ ಜೈನ್ ಉಪಸ್ಥಿತರಿದ್ದರು.

See also  ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು