News Karnataka Kannada
Friday, April 19 2024
Cricket
ಮಂಗಳೂರು

ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

A horrific accident between a scooty and a car; Rider dies on the spot
Photo Credit : News Kannada

ಸುಳ್ಯ: ಸ್ಕೂಟಿ‌ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿಯ ಅರಂತೋಡು ಮರ್ಕಂಜ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟ ಸ್ಕೂಟಿ ಸವಾರನನ್ನು ಸುಳ್ಯದ ಕುಕ್ಕುಜಡ್ಕ ಮೂಲದವ ನವೀನ್(30) ಎಂದು ಹೇಳಲಾಗಿದೆ. ಕಾರು ಮಂಡ್ಯ ಮೂಲದ್ದಾಗಿದ್ದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು.
ಈ ವೇಳೆ ಅರಂತೋಡು ಮರ್ಕಂಜ ಕ್ರಾಸ್ ಬಳಿ ಕಲ್ಲುಗುಂಡಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಘಟನೆ ಪರಿಣಾಮ ಸ್ಕೂಟಿ ನಜ್ಜುಗುಜ್ಜ ಆಗಿದ್ದು ಸವಾರ ಸ್ಥಳದಲ್ಲಿ ಸಾವನಪ್ಪಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು