News Karnataka Kannada
Thursday, April 18 2024
Cricket
ಮಂಗಳೂರು

ಭಾರೀ ಮಳೆ ಗಾಳಿಗೆ ಮರ ಬಿದ್ದು ಹಾನಿಗೊಳಗಾಗಿದ್ದ ಮನೆಗೆ ಅಶೋಕ್ ಕುಮಾರ್ ರೈ ಭೇಟಿ

Ashok Kumar Rai visits house damaged after tree falls due to heavy rains
Photo Credit : News Kannada

ಬಂಟ್ವಾಳ: ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ಎಂಬಲ್ಲಿ ಭಾರೀ ಮಳೆ ಗಾಳಿಗೆ ಮರ ಬಿದ್ದು ಹಾನಿಗೊಳಗಾಗಿದ್ದ ಮನೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ರವರ ಮನೆ ಮೇಲೆ ಮರ ಬಿದ್ದ ಭಾಗಶಃ ಹಾನಿಯಾಗಿತ್ತು.‌ ಅಶೋಕ್ ಕುಮಾರ್ ರೈ ಮನೆಗೆ ಭೇಟಿ ನೀಡಿ, ಟ್ರಸ್ಟ್ ಮೂಲಕ ದುರಸ್ತಿ ಕಾರ್ಯಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ವಿಟ್ಲ ಶ್ರೀನಿವಾಸ ಶೆಟ್ಟಿ ಕೊಲ್ಯ,ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿಕೆಎಂ ಅಶ್ರಪ್, ಹಸೈನಾರ್ ನೆಲ್ಲಿಗುಡ್ಡೆ, ಮನೋಹರ ಲ್ಯಾನ್ಸಿ, ಸುಶಾಂತ್ ಶೆಟ್ಟಿ, ಸುಮಿತ್ ಶೆಟ್ಟಿ, ಹನೀಫ್ ಗಮಿ, ಜೋಕಿಂ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು