News Kannada
Thursday, June 01 2023
ಮಂಗಳೂರು

ಬಂಟ್ವಾಳ: ಪಾರ್ಸೆಲ್‌ ನೀಡುವ ನೆಪದಲ್ಲಿ ಕರಿಮಣಿ ಸರ ಕಳ್ಳತನ

Marriage issue, attempt to murder a man
Photo Credit : Pixabay

ಬಂಟ್ವಾಳ: ಪಾರ್ಸೆಲ್‌ ನೀಡುವ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೋರ್ವ ಮಹಿಳೆಯ ಕತ್ತಿಯಿಂದ ಕರಿಮಣಿ ಸರವನ್ನು ಎಗರಿಸಿದ ಘಟನೆ ಬಂಟ್ವಾಳ ರಾಯರಚಾವಡಿಯಲ್ಲಿ ನಡೆದಿದೆ.

ರಾಯರಚಾವಡಿ ನಿವಾಸಿ ಇಂದಿರಾ ಅವರು ಮನೆಯಲ್ಲಿದ್ದ ವೇಳೆ ಪಾರ್ಸೆಲ್‌ ಇದೆ ಎಂದು ಮನೆಗೆ ಆಗಮಿಸಿದ್ದು, ಈ ವೇಳೆ ಸುಮಾರು 4 ಪವನಿನ ಕರಿಮಣಿ ಸರ ಎಗರಿಸಿದ್ದಾನೆ. ಕರಮಣಿ ಸರ ಕಳ್ಳತನ ಮಾಡಿರುವ ದೃಶ್ಯ ಮನೆಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಪ್ರಜಾಪ್ರಭುತ್ವ ಮಾದರಿಯಲ್ಲಿ ಬಿಜೆಪಿ ಅಭಿಪ್ರಾಯ ಸಂಗ್ರಹಣೆ ಐತಿಹಾಸಿಕ ಹೆಜ್ಜೆ- ಜಗದೀಶ್ ಹಿರೇಮನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು