News Karnataka Kannada
Wednesday, April 24 2024
Cricket
ಮಂಗಳೂರು

ಬಂಟ್ವಾಳ: ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

Bantwal: Rajesh Naik condemns attack on Hindu activists
Photo Credit : News Kannada

ಬಂಟ್ವಾಳ: ಪುತ್ತೂರು ಹಿಂದೂ ಕಾರ್ಯಕರ್ತರ ಮೇಲಿನ ಪೋಲೀಸ್ ದೌರ್ಜನ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಖಂಡಿಸಿದ್ದಾರೆ.

ಅವರು ಘಟನೆಯನ್ನು ಖಂಡಿಸಿದ್ದಲ್ಲದೆ ಕಾನೂನು ಮೀರಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಈಗಾಗಲೇ ಯುವಕರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ಓರ್ವ ಎಸ್.ಐ.ಹಾಗೂ ಪೊಲೀಸರನ್ನು ಸಸ್ಪಂಡ್ ಮಾಡಿದ್ದಾರೆ, ಆದರೆ ಕೇವಲ ಸಸ್ಪಂಡ್ ಮಾಡಿದರೆ ಸಾಲದು ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕ್ರಮ ಕೈಗೊಳ್ಳಲು ಅವರು ಒತ್ತಾಯಿಸಿದ್ದಾರೆ.

ಇಂತಹ ಪೋಲೀಸ್ ದೌರ್ಜನ್ಯ ಘಟನೆಗಳು ನಡೆಯಬಾರದು ಎಂದು ತಿಳಿಸಿರುವ ಅವರು ಹಿಂದೂ ಕಾರ್ಯಕರ್ತರ ಜೊತೆಗೆ ಯಾವತ್ತು ನಾವಿದ್ದೇವೆ ,ಯಾವುದೇ ಭಯಬೇಡ ಎಂದು ಅವರು ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು