News Karnataka Kannada
Wednesday, April 24 2024
Cricket
ಮಂಗಳೂರು

ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ: ಬೈಕ್‌ ಸವಾರ ಸಾವು

Bike rider killed in car-bike collision
Photo Credit : News Kannada

ಸುಳ್ಯ: ಬೈಕ್‌ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸುಳ್ಯ ಸಮೀಪದ ಪಾಲಡ್ಕ ಬಳಿ ನಡೆದಿದೆ. ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್‌ ಮತ್ತು ಸ್ವರೂಪ್‌ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್‌ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್‌ ಎಂಬವರು ಸ್ಥಳದಲ್ಲೇ ಮೃತಪಟ್ಟರು. ಇನ್ನೋರ್ವ ಸವಾರ ಸಂಭ್ರಮ್‌ ಎಂಬವರಿಗೆ ಗಾಯವಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು