News Karnataka Kannada
Saturday, April 20 2024
Cricket
ಮಂಗಳೂರು

ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ನೋಡಬೇಡಿ: ಪುತ್ತಿಲ ಟೀಂ ಗರಂ

BJP workers protest against Puttila team
Photo Credit : News Kannada

ಪುತ್ತೂರು: ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಿಜೆಪಿ ಕಾರ್ಯಕರ್ತರನ್ನು ಅರುಣ್ ಕುಮಾರ್ ಪುತ್ತಿಲ ಅವರ ಕಾರ್ಯಕರ್ತರು ತಳ್ಳಿದ ಘಟನೆ ನಡೆದಿದೆ.

ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತರ ಆರೋಗ್ಯ ವಿಚಾರಿಸಲು ಬಸವರಾಜ್ ಪಾಟೀಲ್ ಯತ್ನಾಲ್ ಬಂದಾಗ ಘಟನೆ ನಡೆದಿದೆ.

ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ನೋಡಬೇಡಿ ಎಂದು ಆಸ್ಪತ್ರೆಯ ಒಳಗೆ ಹೋಗದಂತೆ ಪುತ್ತಿಲ ಕಾರ್ಯಕರ್ತರು ದೂರ ಇರುವಂತೆ ತಳ್ಳಿದ್ದಾರೆ. ಈ ವೇಳೆ ಬಸರಾಜ್ ಪಾಟೀಲ್ ಯತ್ನಲ್ ಗೆ ಮಾತ್ರ ಆಸ್ಪತ್ರೆ ಒಳಗಡೆ ನೋಡಲು ಪುತ್ತಿಲ ಟೀಂ ಎಂಟ್ರಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು