News Karnataka Kannada
Thursday, March 28 2024
Cricket
ಮಂಗಳೂರು

ಬಿಜೆಪಿ ನಾರಾಯಣ ಗುರುಗಳಿಗೆ ಮಾಡಿದ ಅವಮಾನ ಚುನಾವಣೆ ಫಲಿತಾಂಶದಲ್ಲಿ ಪ್ರತಿಫಲಿಸಲಿದೆ 

Bjp's insult to Brahmasree Narayana Guru on that day will be reflected in this election: Kayadav Kotian 
Photo Credit : News Kannada

ಮಂಗಳೂರು: ಹಿಂದೆ ಕರ್ನಾಟಕ ರಾಜ್ಯೋತ್ಸವ ಸಂಧರ್ಭ ವಿವಿಧ ನಾಯಕರ ಟ್ಯಾಬ್ಲೋ ಪ್ರದರ್ಶನ ವೇಳೆ ಬ್ರಹ್ಮಶ್ರೀ ಪರಮ ಪೂಜ್ಯ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ನೀಡದ ರಾಜ್ಯ ಬಿಜೆಪಿ‌ ಸರ್ಕಾರ, ಹಿಂದುಳಿದ ವಿಭಾಗಗಳ ಯುವಕರನ್ನು ಕೋಮುವಾದದ ಅಮಲಿನಲ್ಲಿ ಮುಳುಗಿಸಿ, ಜೈಲು, ಕೋರ್ಟ, ಕಛೇರಿಗೆ ಅಲೆದಾಡಿಸಿ, ರಾಜಕೀಯ ಲಾಭಕ್ಕಾಗಿ ಬಲಸುವ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರ ಬಗ್ಗೆ ಯುವಕರು ಈ ಬಾರಿ ಮನದಲ್ಲಿಟ್ಟು ಯೋಚಿಸಿ ಮತ ನೀಡಬೇಕೆಂದು ಕರ್ನಾಟಕ ರಾಜ್ಯ ಜನತಾದಳ ಹಿಂದುಳಿದ ವಿಭಾಗಗಳ ಉಪಾಧ್ಯಕ್ಷ ಯಾದವ ಕೋಟ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಸುಮತಿ ಹೆಗ್ಡೆಯವರೊಂದಿಗೆ ಮಂಗಳಾದೇವಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಈ ಸಂಧರ್ಭ ರಾಜ್ಯ ಜೆಡಿಎಸ್ ಮೀನುಗಾರಿಕಾ ಅಧ್ಯಕ್ಷ ರತ್ನಾಕರ ಸುವರ್ಣ , ರಾಜ್ಯ ಯುವ ಜನತಾದಳ ಮುಖಂಡ ಶ್ರೀನಾಥ್ ರೈ ,ಅಲ್ತಾಫ್ ತುಂಬೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು