News Karnataka Kannada
Friday, March 29 2024
Cricket
ಮಂಗಳೂರು

ಸಿಎಂ ಐದು ಗ್ಯಾರಂಟಿ ಯಥಾವತ್ತಾಗಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದಾರೆ: ರಮೇಶ್ ಕಾಂಚನ್ ಹೇಳಿಕೆ

CM Siddaramaiah has duly implemented the five guarantees and acted as promised: Ramesh Kanchan's statement
Photo Credit : News Kannada

ಉಡುಪಿ: ವಿಪಕ್ಷಗಳ ಟೀಕೆಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರು ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು‌ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.

ಉಡುಪಿ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿದೆ. ಜಾತಿ ಧರ್ಮ, ಪಕ್ಷ ಬೇಧ ಮರೆತು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.
ಬಿಜೆಪಿಗರೇ ಟೀಕೆ ಮಾಡುವಾಗ ಆಲೋಚನೆ ಮಾಡಿ, ನೀವು ಯಾವತ್ತೂ‌ ಕೂಡ ಹೇಳಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರು ಕುಡುಕಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು