ಮಂಗಳೂರು: ನಗರದ ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನಕ್ಕೆ ಮೇ 4ರಂದು ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್.ಲೋಬೊ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉತ್ತರ ಖಂಡ್ ಶಾಸಕ ಭುವನ್ ಕಾಪ್ರಿ, ಮಾಜಿ ಕಾರ್ಪೊರೇಟರ್ ಪದ್ಮನಾಭ ಅಮೀನ್ ಪ್ರಮುಖರಾದ ಪ್ರಥ್ವಿ ವಿ. ಸಾಲ್ಯಾನ್, ಸೀತಾರಾಮ್ ಶೆಟ್ಟಿ, ಮಿಥುನ್, ಮನೋಜ್, ರೋಹಿತ್, ಮಲ್ಲಿಕಾ, ರಮಣಿ ಮೊದಲಾದವರು ಉಪಸ್ಥಿತರಿದ್ದರು.
ಉರ್ವಾ ಮಾರಿಯಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಭೇಟಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.