News Karnataka Kannada
Thursday, April 25 2024
Cricket
ಮಂಗಳೂರು

ಕುದ್ರೋಳಿ ವಾರ್ಡಿನಲ್ಲಿ ಮತಯಾಚಿಸಿದ ಡಿ.‌ವೇದವ್ಯಾಸ್ ಕಾಮತ್

In Kudroli ward, D. Sought votes. Vedavyas Kamath
Photo Credit : News Kannada

ಮಂಗಳೂರು: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ವಾರ್ಡಿನಲ್ಲಿ ಮತಯಾಚಿಸಿದರು.

“ಮೊದಲ ಅವಧಿಯಲ್ಲಿ ನಿಷ್ಕಳಂಕವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರಿಂದಲೇ ಜನರು ಬಹಳ ಆತ್ಮೀಯವಾಗಿ ತಮ್ಮ ವಾರ್ಡ್ ಗಳಿಗೆ ಬರ ಮಾಡಿಕೊಳ್ಳುತ್ತಿದ್ದಾರೆ. ಜನರ ನ್ಯಾಯಯುತ ಬೇಡಿಕೆಗಳನ್ನು ಜವಾಬ್ದಾರಿಯುತವಾಗಿ ಈಡೇರಿಸಿದಾಗ ಜನರ ಬೆಂಬಲ ಸದಾ ನಮ್ಮ ಮೇಲೆ ಇರುತ್ತದೆ ಎಂಬುದಕ್ಕೆ ಇದು ಸಾಕ್ಷಿ” ಎಂದು ವೇದವ್ಯಾಸರು ನುಡಿದರು.

ಮನೆ ಮನೆಗೆ ಭೇಟಿ ವೇಳೆ ಸ್ಥಳೀಯ ಬಿಜೆಪಿ ನಾಯಕರು, ಪರಿಸರದವರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು