News Karnataka Kannada
Friday, March 29 2024
Cricket
ಮಂಗಳೂರು

ಮಂಗಳೂರು: ಕಾಂಗ್ರೆಸ್‌ ಮುಖಂಡರಿಂದ ಸ್ಪೀಕರ್‌ ಖಾದರ್‌ಗೆ ಅಭಿನಂದನೆ

Mangalore: Congress leaders congratulated Speaker Khade
Photo Credit : News Kannada

ಮಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಸಮುದಾಯದಿಂದ ವಿಧಾನಸಭೆ ಸ್ಪೀಕರ್‌ ಆಗಿ ಯುಟಿ ಖಾದರ್‌ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದೆ ಖಾದರ್‌ ಅವರು ಕ್ಯಾಬಿನೆಟ್‌ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಯು.ಟಿ. ಅಬ್ದುಲ್ ಖಾದರ್ ಫರೀದ್ ಕರುನಾಡ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ವಿಧಾನ ಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ರವರನ್ನು ಕರಾವಳಿ ಕಾಂಗ್ರೆಸ್‌ ಮುಖಂಡರು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಕಡಬ ಬ್ಲಾಕ್  ಕಾಂಗ್ರೆಸ್‌ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ ಪಿ ವರ್ಗೀಸ್‌  .ಜಿಲ್ಲಾ ಯುವ ಕಾಂಗ್ರೇಸ್ ಮುಖಂಡ ಕಿರಣ್ ಬುಡ್ಲೆಗುತ್ತು, ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ನಾಸಿರ್ ಸಾಮನಿಗೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು