News Karnataka Kannada
Saturday, April 20 2024
Cricket
ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

Dakshina Kannada District Congress celebrates swearing-in ceremony
Photo Credit : News Kannada

ಮಂಗಳೂರು:  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ  ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಯಿತು.

ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮಾಜಿ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ಕೊಡಿಜಾಲ್, ಮ ನ ಪಾ ವಿಪಕ್ಷ ನಾಯಕ ನವೀನ್ ಡಿ ಸೋಜಾ, ಮಾಜಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಾಹುಲ್ ಹಮೀದ್ ಕೆ ಕೆ, ರಮಾನಂದ ಪೂಜಾರಿ, ಶುಭೋದಯ ಆಳ್ವಾ,ನಿರಾಜ್ ಪಾಲ್, ವಿಶ್ವಾಸ್ ಕುಮಾರ್ ದಾಸ್, ಗಣೇಶ್ ಪೂಜಾರಿ, ಸಬಿತಾ ಮಿಸ್ಕಿತ್, ರಹಿಮಾನ್ ಕೊಡಿಜಾಲ್, ವಿಕಾಸ್ ಶೆಟ್ಟಿ, ಮುಹಮ್ಮದ್ ಬಪ್ಪಲಿಗ, ಮಂಜುಳಾ ನಾಯಕ್, ಸರೀಫ್ ಚೊಕ್ಕಬೆಟ್ಟು, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಹನೀಫ್ ಬೆಂಗ್ರೆ, ಪ್ರಶಾಂತ್ ಪೂಜಾರಿ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಭುವನ್ ಕರ್ಕೇರ, ಇಮ್ರಾನ್ ಎ ಆರ್, ಟಿ ಕೆ ಸುಧೀರ್, ಯಶವಂತ್ ಪ್ರಭು, ಹನೀಫ್ ಸೋಲಾರ್, ಯೋಗೀಶ್ ಕುಮಾರ್, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು