News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಜಿಲ್ಲೆಯಲ್ಲಿ ಧರ್ಮ ಆಧಾರಿತ ಹತ್ಯೆ ತನಿಖೆಗೆ ಎಸ್‌ಐಟಿ ರಚನೆ, ಮಾಜಿ ಸಚಿವ ರೈ ಆಗ್ರಹ

Former Minister Rai demands setting up of SIT to probe murder of religiously transmitted murder in Mangaluru
Photo Credit : News Kannada

ಮಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮಾನಾಥ ರೈ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಹೆಸರನ್ನು ಕೆಡಿಸುವ ಕೆಲಸ ಅಗುತ್ತಿದೆ. ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯುತ್ನ ಬಿಜೆಪಿಯಿಂದ ಅಗುತ್ತಿದೆ. ಧರ್ಮಾಧಾರಿತ ಹತ್ಯೆಗಳು ಜಿಲ್ಲೆಯಲ್ಲಿ ನಡೆಯುತ್ತಿದೆ. ಅಮಾಯಕರು ಹತ್ಯೆಗೊಳಗಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಪ್ರಕರಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿಲ್ಲ. ಜಿಲ್ಲೆಯಲ್ಲಿ ಅಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಆದ ಹತ್ಯೆಗಳ ಬಗ್ಗೆ ಸ್ಪೆಷಲ್ ಇನ್ವೆಷ್ಟಿಗೇಷನ್ ಟೀಮ್ ರಚನೆ ಮಾಡಬೇಕು. ವಿಶೇಷ ತಂಡದಿಂದ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸಬಾರದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು