News Karnataka Kannada
Tuesday, April 16 2024
Cricket
ಮಂಗಳೂರು

ಮಂಗಳೂರು: ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ, ಇಂದು ಕೂಡ ಶೋಧ ಕಾರ್ಯ ಮುಂದುವರಿಕೆ

Here's an easy way to make gourd bajji
Photo Credit : IANS

ಮಂಗಳೂರು: ಕರಾವಳಿಯಲ್ಲಿ ಎನ್‌ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇಂದು ಕೂಡ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ. ನಿನ್ನೆ ಮೂರು ರಾಜ್ಯದಲ್ಲಿ ಎನ್‌ಐಎ ಏಕಕಾಲಕ್ಕೆ ದಾಳಿ ನಡೆಸಿತ್ತು.

ಬಿಹಾರ, ಕರ್ನಾಟಕ ಮತ್ತು ಕೇರಳದಲ್ಲಿ ದಾಳಿ ನಡೆಸಿತ್ತು. ಒಟ್ಟು 85 ಪ್ರದೇಶಗಳಲ್ಲಿ ಎನ್‌ಐಎ ದಾಳಿ ನಡೆಸಿತ್ತು. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗದ 25 ಕಡೆ ದಾಳಿ ನಡೆಸಲಾಗಿತ್ತು. ಕೇರಳದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂ ನಲ್ಲಿ ದಾಳಿ ಕೈಗೊಳ್ಳಲಾಗಿತ್ತು. ಈ ವೇಳೆ 17.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು.

ಈ ನಿಟ್ಟಿನಲ್ಲಿ ಹಲವು ಪ್ರದೇಶಗಳಲ್ಲಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು