News Karnataka Kannada
Tuesday, April 23 2024
Cricket
ಮಂಗಳೂರು

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಿಬ್ಬಂದಿ ಆತ್ಮಹತ್ಯೆ

NewsKannada, LatestNews, government, office, store,
Photo Credit :

ಮಂಗಳೂರು: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 2ರಂದು ಮಧ್ಯಾಹ್ನ ನಡೆದಿದೆ. ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತಿ ಕುಮಾರ್ (36) ಆತ್ಮಹತ್ಯೆ ಮಾಡಿಕೊಂಡವರು. ಕೀರ್ತಿ  ತಮ್ಮ ಕಚೇರಿ ಸ್ಟೋರ್ ರೂಮ್ ನಲ್ಲೇ ನೇಣುಬಿಗಿದುಕೊಂಡ‌ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಉರ್ವ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಎಸ್ ಡಿಎ ಸಿಬಂದಿಯಾಗಿರುವ ಕೀರ್ತಿ ಇಂದು ಬೆಳಗ್ಗೆ ಎಂದಿನಂತೆ ಕಚೇರಿಗೆ ಬಂದಿದ್ದರು. ಮಧ್ಯಾಹ್ನ ವೇಳೆ ನೇಣುಬಿಗಿದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು