News Karnataka Kannada
Thursday, April 25 2024
ಮಂಗಳೂರು

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ವಿಜಯೋತ್ಸವ

Umanath Kotian's victory celebrations
Photo Credit : News Kannada

ಮೂಡುಬಿದಿರೆ: ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ವಿಜಯ ಸಾಧಿಸಿ ಶಾಸಕರಾಗಿರುವ ಉಮಾನಾಥ ಎ. ಕೋಟ್ಯಾನ್ ಅವರ ವಿಜಯೋತ್ಸವ ಮೆರವಣಿಗೆಯು ಶನಿವಾರ ನಡೆಯಿತು.

ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ಆರಂಭಗೊಂಡು ಅಲಂಗಾರು, ಬೆಳುವಾಯಿ, ಅಳಿಯೂರು, ಶಿರ್ತಾಡಿ, ಮೂಡುಬಿದಿರೆ, ಸಂಪಿಗೆ ನಿಡ್ಡೋಡಿ ಮೂಲಕ ಕಟೀಲಿಗೆ ಸಾಗಿತು.

ಬಿಜೆಪಿ ಮುಖಂಡರಾದ ರಮಾನಾಥ ಅತ್ತಾರ್, ಎಂ.ಎಸ್.ಕೋಟ್ಯಾನ್, ಎಂ.ಬಾಹುಬಲಿ ಪ್ರಸಾದ್, ಭುವನಾಭಿರಾಮ ಉಡುಪ, ಮೇಘನಾಥ ಶೆಟ್ಟಿ, ಈಶ್ವರ ಕಟೀಲು, ಕಸ್ತೂರಿ ಪಂಜ, ಲಕ್ಷ್ಮಣ್ ಪೂಜಾರಿ, ಗೋಪಾಲ ಶೆಟ್ಟಿಗಾರ್, ಕೇಶವ ಕರ್ಕೇರಾ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಧರ್, ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸೌಮ್ಯ ಶೆಟ್ಟಿ, ದಿವ್ಯಾ ಜಗದೀಶ್, ಶ್ವೇತಾ ಪ್ರವೀಣ್, ನಾಮ ನಿರ್ದೇಶಿತ ಸದಸ್ಯರಾದ ಗಿರೀಶ್ ಕುಮಾರ್, ರಾಘವ ಹೆಗ್ಡೆ ಉದ್ಯಮಿ ರಂಜಿತ್ ಪೂಜಾರಿ, ಹಿಂದೂ ಜಾಗರಣ ವೇದಿಕೆ ಸಮಿತ್ ರಾಜ್ ದರೆಗುಡ್ಡೆ, ಕಾರ್ಯಕರ್ತರು ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು