News Karnataka Kannada
Friday, April 26 2024
ಮಂಗಳೂರು

ಧರ್ಮಸ್ಥಳದಲ್ಲಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ

Napanda Muthappa in Dharamsthala
Photo Credit : By Author

ಧರ್ಮಸ್ಥಳ: ಚುನಾವಣಾ ಪೂರ್ವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಹಣ ಪಡೆದಿದ್ದಾರೆಂಬ ಆರೋಪದ ಬೆನ್ನಲ್ಲೇ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೆಡಿಎಸ್ ಪರಾಜಿತ ಅಭ್ಯರ್ಥಿ ನಾಪಂಡ ಮುತ್ತಪ್ಪ ಆಣೆ ಪ್ರಮಾಣ ಮಾಡಿದರು.

ಆಣೆ ಪ್ರಮಾಣ ಹಿನ್ನೆಲೆ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಪಂಡ ಮುತ್ತಪ್ಪ ಅವರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಆಹ್ವಾನ ನೀಡಿದ್ದರು.

ಕೊಟ್ಟ ಮಾತಿನಂತೆ ನಾಪಂಡ ಮುತ್ತಪ್ಪ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಆಣೆ ಪ್ರಮಾಣ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು