News Karnataka Kannada
Saturday, April 20 2024
Cricket
ಮಂಗಳೂರು

ಬಿಜೆಪಿ ದುಷ್ಟ ಆಡಳಿತ ಕೊನೆಗೊಳಿಸಲು ಜನರ ನಿರ್ಧಾರ: ಯು.ಟಿ. ಖಾದರ್‌ ಹೇಳಿಕೆ

People's decision to end BJP's evil rule: U.T. Khader's statement
Photo Credit : News Kannada

ಮಂಗಳೂರು: ಇಂದು ಸತ್ಯ ಮತ್ತು ಅಸತ್ಯದ ನಡುವೆ ನಡುವೆ ಚುನಾವಣೆ ಚುನಾವಣೆ ನಡೆಯುತ್ತಿದೆ. ಮುಂದಿನ ಐದು ದಿನಗಳು ನನಗಾಗಿ ನೀವು ಕೆಲಸ ಮಾಡಿದಲ್ಲಿ ಮುಂದಿನ ಐದು ವರ್ಷ ನಾನು ನಿಮಗಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ಯು.ಟಿ. ಖಾದರ್‌ ಹೇಳಿದರು. ಉಳ್ಳಾಲ ವ್ಯಾಪ್ತಿಯ ಬೋಳಿಯಾರ್ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಜನವಿರೋಧಿ, ದ್ವೇಷ ಪೂರಿತ ಅಜೆಂಡಾ ಹೊಂದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಚುನಾವಣೆ ಎಂದರು. ಪ್ರತಿ ಮನೆಯ ಸದಸ್ಯರು ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣತೊಡಬೇಕು ಎಂದು ಅವರು ಹೇಳಿದರು. ಯಾವುದೇ ನಿರ್ದಿಷ್ಟ ಕಾರ್ಯಕ್ರಮ ನೀಡದೆ ಜನರ ಮೇಲೆ ದುಬಾರಿ ತೆರಿಗೆ ಹೇರಿರುವ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಅಂತ್ಯ ಕಾಣಿಸಬೇಕಿದೆ ಎಂದರು. ಬಿಜೆಪಿ ಸರ್ಕಾರದ ಆಯುಷ್ಯ ಮುಗಿದಿದೆ. ಸರ್ಕಾರ ವೆಂಟಿಲೇಟರ್‌ನಲ್ಲಿದೆ ಕೇವಲ ಐದು ದಿನಗಳಲ್ಲಿ ಅದರ ಆಯುಷ್ಯ ಮುಗಿಯಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು