News Kannada
Thursday, June 01 2023
ಮಂಗಳೂರು

ಜಯಭೇರಿ ಬಳಿಕ ಪುತ್ತೂರಿನಲ್ಲಿ ಶಾಸಕ ಅಶೋಕ್‌ ರೈ ಅವರಿಂದ ದೇವಳ ಭೇಟಿ, ಅಭಿನಂದನೆ ಸ್ವೀಕಾರ

After the victory, MLA Ashok Rai visits temple in Puttur, receives felicitations
Photo Credit : News Kannada

ಪುತ್ತೂರು: ಪುತ್ತೂರಿನ ಶಾಸಕರಾಗಿ ಆಯ್ಕೆಯಾದ ಅಶೋಕ್‌ ಕುಮಾರ್‌ ರೈ ಅವರು ಮಂಗಳೂರಿನಲ್ಲಿ ಸಹಾಯಕ ಆಯುಕ್ತ ಗಿರೀಶ್‌ ನಂದನ್‌ ಅವರಿಂದ ಪ್ರಮಾಣಪತ್ರ ಸ್ವೀಕರಿಸಿ ಪುತ್ತೂರಿಗೆ ಹಿಂದಿರುಗುವ ವೇಳೆ ಕಬಕದಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಲಿದ್ದಾರೆ.

ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಪುತ್ತೂರು ಕೇಂದ್ರ ಮಸೀದಿ ಮತ್ತು ಚರ್ಚ್‌ ಗೆ ಭೇಟಿ ನೀಡಲಿದ್ದಾರೆ. ಬಳಿಕ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಳಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸುವರು. ನಂತರ ಬೈಪಾಸ್‌ ರಸ್ತೆಯಲ್ಲಿರುವ ಪಕ್ಷದ ಚುನಾವಣಾ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕಾರ ಮಾಡುವರು.

See also  ಮಂಗಳೂರು; ನಗರದ ಬಲ್ಲಾಳ್ ಬಾಗ್ ಬಳಿ ನಡೆದ ರಸ್ತೆ ಅಪಘಾತದ ಗಾಯಾಳು ಮಹಿಳೆ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು