News Kannada
Sunday, June 04 2023
ಮಂಗಳೂರು

ಪುತ್ತೂರು: ದಾಖಲೆ ನೀಡದೆ ಮಹಿಳೆಗೆ ಸತಾಯಿಸುತ್ತಿದ್ದ ಸರ್ಕಾರಿ ಅಧಿಕಾರಿ, ಶಾಸಕರಿಂದ ಖಡಕ್‌ ಎಚ್ಚರಿಕೆ

Puttur MLA issues stern warning to govt official for harassing woman for not giving documents
Photo Credit : News Kannada

ಪುತ್ತೂರು: ತಾಲೂಕು ಕಚೇರಿಯಲ್ಲಿಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಮಹಿಳೆಯೋರ್ವರನ್ನು ಅಲೆದಾಡಿಸುತ್ತಿದ್ದ ಅಧಿಕಾರಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಎಚ್ಚರಿಕೆ ನೀಡಿದ್ದಾರೆ.

ಸಣ್ಣ ದೊಂದು ದಾಖಲೆಗಾಗಿ ಮಹಿಳೆ ದಿನವೂ ತಾಲೂಕು ಕಚೇರಿಗೆ ಅಲೆದು ಸುಸ್ತಾಗಿದ್ದರು. ಬಳಿಕ ಈ ಸಂಬಂಧ ಶಾಸಕರಿಗೆ ವಿಚಾರ ತಿಳಿಸಿದ್ದರು. ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿ ಕಚೇರಿಗೆ ಭೇಟಿ ನೀಡಿ ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಅಲ್ಲದೆ ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು. ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ‌ ಕೊಡಬಾರದು. ಮುಂದೆ ಇಂಥಹ ಘಟನೆ ನಡೆದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದು ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

See also  ಬೆಳ್ತಂಗಡಿ: ವ್ಯಸನ ಎಂಬುದು ಮಾನಸಿಕ ದೌರ್ಬಲ್ಯ- ಡಿ. ವೀರೇಂದ್ರ ಹೆಗ್ಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು