News Karnataka Kannada
Wednesday, April 24 2024
Cricket
ಮಂಗಳೂರು

ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ರಕ್ಷಿತ್ ಶಿವರಾಂ

Rakshit Sivaram wins supreme court's nod to kambala fans' protest
Photo Credit : Facebook

ಪುತ್ತೂರು: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ  ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ ಇದ್ದ ಕಂಟಕ ನಿವಾರಣೆಯಾಗಿದೆ. ಇದು ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

2014 ರ ಆದೇಶವನ್ನು ರದ್ದು ಮಾಡಿ 19ನೇ ಮತ್ತು 21ನೇ ವಿದಿ ಗೆ ಹೊಸ ವ್ಯಾಖ್ಯಾನವನ್ನು ಬರೆದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕರಾವಳಿಯ ಕಂಬಳ ಪ್ರೇಮಿಗಳಲ್ಲಿ ಸಂತಸವನ್ನು ಮೂಡಿಸಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಯಾವುದೇ ವಿರೋಧ ಇಲ್ಲವೆಂದು ನೀಡಿದ ಆದೇಶವನ್ನು ಸ್ವಾಗತಿಸುತ್ತೆನೆ.ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು