News Karnataka Kannada
Friday, April 19 2024
Cricket
ಮಂಗಳೂರು

ಸವಣೂರು: ಬೈಕ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಸವಣೂರು: ಬೈಕ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಸವಣೂರು ಸಮೀಪದ ಕುದ್ಮಾರು ಬಳಿ ನಡೆದಿದೆ. ಘಟನೆಯಲ್ಲಿ ಓಮ್ನಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಗೂ ಹಾನಿಯಾದ ಬಗ್ಗೆ ವರದಿಯಾಗಿದೆ.

ಘಟನೆ ನಡೆದ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ ದೃಶ್ಯ ಕಂಡು ಬಂತು. ಈ ದುರ್ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು,ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು