News Karnataka Kannada
Wednesday, April 24 2024
Cricket
ಮಂಗಳೂರು

ಬಜರಂಗದಳ ನಿಷೇಧ ವಿವಾದ ನಡುವೆ ಮೇ 6ಕ್ಕೆ ಬಂಟ್ವಾಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ

Uttar Pradesh CHIEF Minister Yogi Adityanath to visit Bantwal on May 6 amid bajrang dal ban controversy
Photo Credit : News Kannada

ಬಂಟ್ವಾಳ: ಕಾಂಗ್ರೆಸ್ ನಿಂದ  ಹಿಂದೂ ಸಂಘಟನೆ ಬಜರಂಗದಳ ನಿಷೇಧ ಪ್ರಣಾಳಿಕೆಯ ವಿವಾದದ ನಡುವೆ ಮೇ 6 ಶನಿವಾರ ಬಂಟ್ವಾಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಯೋಗಿ ಆದಿತ್ಯನಾಥ್‌ ಬಂಟ್ವಾಳಕ್ಕೆ ಆಗಮಿಸಲಿದ್ದು, ಬಿ.ಸಿ ರೋಡ್‌ ನಲ್ಲಿರುವ ಪೊಳಲಿ ದ್ವಾರದಿಂದ ಬಿ.ಸಿ ರೋಡ್‌ ಬಸ್‌ಸ್ಟ್ಯಾಂಡ್‌ ವರೆಗೆ  ಬೃಹತ್‌ ರೋಡ್‌ ಶೋ ನಡೆಯಲಿದೆ. 20 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು, ಯೋಗಿ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು