News Karnataka Kannada
Tuesday, April 23 2024
Cricket
ಮಂಗಳೂರು

ಇನಾಯತ್ ಅಲಿ ಗೆದ್ದರೆ ಯಕ್ಷಗಾನ ಸೇವೆ: ಹರಕೆ ಕಟ್ಟಿಕೊಂಡ ಯಕ್ಷಗಾನ ಕಲಾವಿದ

Yakshagana seva if Inayat Ali wins: Yakshagana artiste
Photo Credit : News Kannada

ಸುರತ್ಕಲ್: ಇನಾಯತ್ ಅಲಿ ಅವರು ಪುನೀತ್ ರಾಜ್ ಕುಮಾರ್ ಅವರಂತಹ ನಿಷ್ಕಲ್ಮಶ ಹೃದಯವುಳ್ಳ ಸಮಾಜ ಸೇವಕ. ಯಾವತ್ತೂ ಬಡವರಿಗೆ ನೊಂದವರಿಗೆ ದಾನ ಮಾಡಿದ್ದನ್ನು ಹೇಳಿಕೊಂಡು ಓಡಾಡಿದವರಲ್ಲ. ಅವರು ಈ ಬಾರಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಗೆಲ್ಲುವುದು ನಿಶ್ಚಿತ. ಅವರು ಗೆದ್ದರೆ ಅವರ ಹೆಸರಿನಲ್ಲಿ ಯಕ್ಷಗಾನ ಸೇವೆಯಾಟ ಆಡಿಸುವುದಾಗಿ ಹರಕೆ ಹೊತ್ತಿದ್ದೇನೆ ಎಂದು ಹಿರಿಯ ಯಕ್ಷಗಾನ ಪ್ರಸಂಗಕರ್ತರಾದ ಬೋಂದೆಲ್ ಕೃಷ್ಣನಗರ ನಿವಾಸಿ ಶ್ರೀನಿವಾಸ್ ಸಾಲಿಯಾನ್ ಅವರು ಹೇಳಿದರು.

ಇನಾಯತ್ ಅಲಿ ಗೆದ್ದರೆ ಬಜ್ಪೆ ಅಂಬಿಕಾ ಅನ್ನಪೂರ್ಣೇಶ್ವರಿ ಮೇಳದಿಂದ ಕೃಷ್ಣನಗರದಲ್ಲಿ ಅದ್ಧೂರಿಯಾಗಿ ಯಕ್ಷಗಾನ ಸೇವೆ ನಡೆಸುತ್ತೇನೆ ಎಂದು ಹೇಳಿದ ಅವರು ಬಜ್ಪೆಯ ಅಂಬಿಕಾ ಅನ್ನಪೂರ್ಣೇಶ್ವರಿ ಅನುಗ್ರಹದಿಂದ ಇನಾಯತ್ ಭರ್ಜರಿ ಜಯ ಸಾಧಿಸುವ ವಿಶ್ವಾಸ ನನಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು