News Kannada
Wednesday, May 31 2023
ಕರಾವಳಿ

ಬಿಜೆಪಿ ನಾಯಕರ ವಿರುದ್ದ ಅಳವಡಿಸಲಾಗಿದ್ದ ಬ್ಯಾನರ್ ತೆರವು

Puttur: The banner against the BJP leaders near Puttur bus stand has been removed.
Photo Credit :

ಪುತ್ತೂರು:  ಪುತ್ತೂರು ಬಸ್ ಸ್ಟ್ಯಾಂಡ್ ಸಮೀಪದಲ್ಲಿ ಬಿಜೆಪಿ ನಾಯಕರ ವಿರುದ್ದ ಅಳವಡಿಸಲಾಗಿದ್ದ ಬ್ಯಾನರ್ ನ್ನು ತೆರವುಗೊಳಿಸಲಾಗಿದೆ.ನಗರಸಭೆಯಿಂದ ತೆರವುಗೊಳಿಸಲಾಗಿದ್ದು, ಇಂದು ಬೆಳಗ್ಗಿನಿಂದ ಬ್ಯಾನರ್ ಅಳವಡಿಕೆ ಬಗ್ಗೆ ವರದಿಯಾಗಿತ್ತು,ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.

ಬಿಜೆಪಿ ನಾಯಕರಾದ ಡಿ.ವಿ ಸದಾನಂದ ಗೌಡ ಹಾಗೂ ನಳೀನ್ ಕುಮಾರ್ ವಿರುದ್ಧ ಬ್ಯಾನರ್ ಅಳವಡಿಸಿದ್ದು, ಅದರಲ್ಲಿ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆಯಲಾಗಿತ್ತು. ಚಪ್ಪಲಿ ಹಾರವನ್ನೂ ಹಾಕಲಾಗಿತ್ತು. ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆದು ಅಳವಡಿಸಲಾದ ಬ್ಯಾನರನ್ನು ಇದೀಗ ತೆರವುಗೊಳಿಸಲಾಗಿದೆ.

See also  ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು