News Karnataka Kannada
Thursday, April 25 2024
ಕರಾವಳಿ

ಪುತ್ತೂರಿನಲ್ಲಿ ಅಶೋಕ ರೈ, ಮೂಡುಬಿದಿರೆಯಲ್ಲಿ ಮಿಥುನ್‌ ಮುನ್ನಡೆ

Ramanath Rai in Bantwala, Congress lead in Puttur
Photo Credit : News Kannada

ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ‌.ಖಾದರ್ ಮುನ್ನಡೆ ಸಾಧಿಸಿದ್ದಾರೆ. ಅದೇರೀತಿ ಮಂಗಳೂರು ದಕ್ಷಿಣದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಭರತ್ ಶೆಟ್ಟಿ ಮುನ್ನಡೆ ಗಳಿಸಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ ಸಾಧಿಸಿದ್ದಾರೆ. ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಶೋಕ್ ರೈ ಮುನ್ನಡೆ ಸಾಧಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರ ಬಿಜೆಪಿಯ ಹರೀಶ್ ಪೂಂಜಾ ಮುನ್ನಡೆ ಸಾಧಿಸಿದ್ದಾರೆ. ಮೂಡಬಿದ್ರೆ ಕ್ಷೇತ್ರಲ್ಲಿ ಬಿಜೆಪಿಯ ಉಮಾನಾಥ್ ಕೋಟ್ಯಾನ್ ಅವರನ್ನು ಹಿಂದಿಕ್ಕಿ ಹಿಂದಿಕ್ಕಿ ಕಾಂಗ್ರೆಸ್ ನ ಮಿಥುನ್ ರೈ ಮುನ್ನಡೆ ಗಳಿಸಿದ್ದಾರೆರೆ. ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ‌ಯ ಭಾಗೀರಥಿ ಮುರುಳ್ಯ ಮುನ್ನಡೆ ಗಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು