ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ.ಖಾದರ್ ಮುನ್ನಡೆ ಸಾಧಿಸಿದ್ದಾರೆ. ಅದೇರೀತಿ ಮಂಗಳೂರು ದಕ್ಷಿಣದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಭರತ್ ಶೆಟ್ಟಿ ಮುನ್ನಡೆ ಗಳಿಸಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ನಾಯ್ಕ್ ಮುನ್ನಡೆ ಸಾಧಿಸಿದ್ದಾರೆ. ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಶೋಕ್ ರೈ ಮುನ್ನಡೆ ಸಾಧಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರ ಬಿಜೆಪಿಯ ಹರೀಶ್ ಪೂಂಜಾ ಮುನ್ನಡೆ ಸಾಧಿಸಿದ್ದಾರೆ. ಮೂಡಬಿದ್ರೆ ಕ್ಷೇತ್ರಲ್ಲಿ ಬಿಜೆಪಿಯ ಉಮಾನಾಥ್ ಕೋಟ್ಯಾನ್ ಅವರನ್ನು ಹಿಂದಿಕ್ಕಿ ಹಿಂದಿಕ್ಕಿ ಕಾಂಗ್ರೆಸ್ ನ ಮಿಥುನ್ ರೈ ಮುನ್ನಡೆ ಗಳಿಸಿದ್ದಾರೆರೆ. ಸುಳ್ಯ ಕ್ಷೇತ್ರದಲ್ಲಿ ಬಿಜೆಪಿಯ ಭಾಗೀರಥಿ ಮುರುಳ್ಯ ಮುನ್ನಡೆ ಗಳಿಸಿದ್ದಾರೆ.
ಪುತ್ತೂರಿನಲ್ಲಿ ಅಶೋಕ ರೈ, ಮೂಡುಬಿದಿರೆಯಲ್ಲಿ ಮಿಥುನ್ ಮುನ್ನಡೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.