ಕರಾವಳಿಗರಿಗೆ ಕುಚ್ಚಲು ಅಕ್ಕಿಯನ್ನು ವಿತರಣೆ ಮಾಡುವುದಾಗಿ ಜನರಿಗೆ ಟೋಪಿ ಹಾಕಿ ಈಗ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ದಿನನಿತ್ಯ ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಎಬ್ಬಿಸುತ್ತಿರುವ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರ ಸ್ಥಿತಿ ನೋಡಿ ನಿಜಕ್ಕೂ ಮರುಕಪಡುವಂತಾಗಿದೆ ಎಂದು ಉಡುಪಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್...
Know Moreಸರಕಾರಿ ಯಂತ್ರಗಳು ಸಾಮಾಜಿಕ ನ್ಯಾಯವನ್ನು ಕೊಡುವಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಬೇಕಾಗಿದೆ. ಯಾರದ್ದೇ ಒತ್ತಡ ಇಲ್ಲದೆ ನಿರ್ಭಯವಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಎಂದು ಪುರಸಭಾ ಸದಸ್ಯ ಕಾಂಗ್ರೇಸ್ ವಕ್ತಾರ ಶುಭದರಾವ್...
Know Moreಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್...
Know Moreಗ್ಯಾರೆಂಟಿ ಕಾರ್ಡ್ಗಳ ಬಗ್ಗೆ ಉತ್ತರ ಕೊಡಬೇಕಾಗಿರೋದು ಸರಕಾರದ ಜವಾಬ್ದಾರಿ. ಅನುಷ್ಠಾನ ಮಾಡಲು ಸಾಧ್ಯ ಅಸಾಧ್ಯ ಎಂಬುದನ್ನು ಜನತೆ ಮುಂದೆ ಹೇಳಬೇಕು. ಪ್ರಧಾನಿ ಮೋದಿ 15 ಲಕ್ಷ ಕೊಡುತ್ತಾರೆ ಎಂದು ಎಲ್ಲೂ ಆಶ್ವಾಸನೆ ನೀಡಿಲ್ಲ. ವಿದೇಶದ...
Know Moreಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ...
Know Moreಕಂದಾವರ ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್ ಸಮೀಪವಿರುವ ಮದಗದಲ್ಲಿ ಈಜಲು ತೇರಳಿದ್ದ ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ್ (28) ಮತ್ತು ಭರತ್ ಶೆಟ್ಟಿಗಾರ್ (16) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ...
Know Moreಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ...
Know Moreಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ತಮಗೆ ಭತ್ಯೆ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಹೋಮ್ ಗಾರ್ಡ್ ಸುರೇಶ್ ಪೂಜಾರಿ...
Know Moreಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವುದು ಹಾಸ್ಯಾಸ್ಪದ. ಜನರ...
Know Moreಸರ್ಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31ರ ಬುಧವಾರ ಪುನರಾರಂಭಗೊಳ್ಳಲಿದ್ದು, ಉಡುಪಿ ವಿಧಾನ ಸಭಾ ಕ್ಷೇತ್ರದ 72 ಸರ್ಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ...
Know Moreತಿಂಗಳೆ ಪ್ರತಿಷ್ಠಾನದ ವತಿಯಿಂದ ನನ್ನ ಕ್ಷೇತ್ರ- ನನ್ನ ಕನಸು ಒಂದು ಸಂವಾದ ಕಾರ್ಯಕ್ರಮವನ್ನು ಜೂನ್ 2ರಂದು ಮಧ್ಯಾಹ್ನ 3.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದು, ಈ ಸಂವಾದದಲ್ಲಿ ಜಿಲ್ಲೆಯ ಐದು ಶಾಸಕರು...
Know Moreಜಿಲ್ಲಾಸ್ಪತ್ರೆಯ ಡಯಾಲೀಸಿಸ್ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಡಯಾಲೀಸಿಸ್ ರೋಗಿಗಳು ಇಂದು ದಿಢೀರ್ ಪ್ರತಿಭಟನೆ...
Know Moreಮಳೆಗಾಲದಲ್ಲಿ ನೆರೆ ಪೀಡಿತ ಪ್ರದೇಶಗಳಿಂದ ಜನ ಮತ್ತು ಜಾನುವಾರುಗಳ ಜೀವರಕ್ಷಣೆ ಮಾಡುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಅವರ ನಿರ್ದೇಶನದ ಮೇರೆಗೆ ಬೈಂದೂರು ತಹಸೀಲ್ದಾರ್ ಶ್ರೀಕಾಂತ ಹೆಗ್ದೆ ನೇತೃತ್ವದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ...
Know Moreಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ನಿವಾಸಿ ಎಂ.ಕಾಂ ಪದವೀಧರೆ ಗೌತಮಿ ಶೆಟ್ಟಿ (22) ಡೆತ್ ನೋಟ್ ಬರೆದಿಟ್ಟು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ...
Know Moreಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ...
Know MoreGet latest news karnataka updates on your email.