News Kannada
Sunday, March 26 2023

3ನೇ ವರ್ಷದ ಹಡಿಲು ಭೂಮಿ ಕೃಷಿ – ಭತ್ತದ ಚಾಪೆ ನೇಜಿ ತಯಾರಿಕಾ ಘಟಕಕ್ಕೆ ರಘುಪತಿ ಭಟ್ ಚಾಲನೆ

26-Mar-2023 ಉಡುಪಿ

ಕೇದಾರೋತ್ಥಾನ ಟ್ರಸ್ಟ್ (ರಿ.), ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ಈ ಬಾರಿ ಉಡುಪಿಯಲ್ಲಿ ಕೈಗೊಂಡಿರುವ 3ನೇ ವರ್ಷದ "ಹಡಿಲು ಭೂಮಿ ಕೃಷಿ" ಮಾಡಲು ಬೇಕಾದ ಭತ್ತದ ಚಾಪೆ ನೇಜಿ ತಯಾರಿಕಾ ಘಟಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿಯಲ್ಲಿ ನಿರ್ಮಿಸಲಾಗಿದ್ದು, ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷ, ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು‌...

Know More

ಉಡುಪಿ ಸೀರೆ ಅಂತಾರಾಷ್ಟೀಯ ಖ್ಯಾತಿ ಆಗಲಿ- ಜಿಲ್ಲಾಧಿಕಾರಿ ಕೂರ್ಮಾರಾವ್

26-Mar-2023 ಉಡುಪಿ

ಉಡುಪಿಯ ಹೆಮ್ಮಯೆ ಕೈಮಗ್ಗದ ಸೀರೆ ಆದ , ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಯ ಉತ್ಪಾದನೆಯು ಅಧಿಕಗೊಂಡು, ವಿಶ್ವ ಮಾನ್ಯತೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ...

Know More

ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ ಕೋಡಿ‌ ಬೀಚ್ ಸ್ವಚ್ಚತೆ

26-Mar-2023 ಉಡುಪಿ

ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 178 ನೇ ವಾರದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಕೋಡಿ ಬೀಚ್ ನಲ್ಲಿ ಭಾನುವಾರ...

Know More

ಕುಂದಾಪುರ: ಲಾಲ್ ಬಹದ್ದೂರ್ ಶಾಸ್ತ್ರಿ ಕಂಚಿನ ಪುತ್ಥಳಿ ಅನಾವರಣ

26-Mar-2023 ಉಡುಪಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಗರದ ಪ್ರವೇಶದ್ವಾರದಲ್ಲಿ ನವೀಕೃತ ಶಾಸಿ ವೃತ್ತ ಉದ್ಘಾಟನೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಗಳ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್‍ಯಕ್ರಮ ಶನಿವಾರ ಸಂಜೆ...

Know More

ಉಡುಪಿ: ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಅಜ್ಜರಕಾಡಿನಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

26-Mar-2023 ಉಡುಪಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡಿನ ಹುತಾತ್ಮ ಸೈನಿಕ ಸ್ಮಾರಕದ ಎದುರು ಇಂದು ಪ್ರತಿಭಟನೆ...

Know More

ಕುಂದಾಪುರ: ಕೆ.ಗೋಪಾಲ ಪೂಜಾರಿ,ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿಗೆ ಚುನಾವಣೆ ಟಿಕೆಟ್

26-Mar-2023 ಉಡುಪಿ

ಬಹು ನಿರೀಕ್ಷಿತ 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ...

Know More

ಉಡುಪಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದು ಸರ್ವಾಧಿಕಾರದ ಪರಮಾವಧಿ

25-Mar-2023 ಉಡುಪಿ

ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹ ಮಾಡಿರುವುದು ಸರ್ವಾಧಿಕಾರದ ಪರಮಾವಧಿ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯಕುಮಾರ್ ಸೊರಕೆ...

Know More

ಹೆರ್ಗ: 240 ಫಲಾನುಭವಿಗಳಿಗೆ ಶಾಸಕರಿಂದ ಮನೆಯ ಹಕ್ಕುಪತ್ರ ವಿತರಣೆ

24-Mar-2023 ಉಡುಪಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ "ಸರ್ವರಿಗೂ ಸೂರು ಕಾರ್ಯಕ್ರಮ" ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ ಮೊದಲ ಹಂತದಲ್ಲಿ 240 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಇಂದು ವಿತರಣೆ...

Know More

ಆರ್ಥಿಕ ಶಕ್ತಿಯನ್ನು ಮೀರಿದ ಗ್ರಾಮೀಣಾಭಿವೃದ್ಧಿ ಪರಿಕಲ್ಪನೆ ಶ್ಲಾಘನೀಯ- ವಿ. ಸುನೀಲ್‌ ಕುಮಾರ್‌

24-Mar-2023 ಉಡುಪಿ

ಸ್ವ ಸಹಾಯ ಸಂಘಗಳ ಮೂಲಕ ಆರ್ಥಿಕ ಶಕ್ತಿಯನ್ನು ಮೀರಿದ ಡಾ. ಎಂ. ಎನ್‌. ರಾಜೇಂದ್ರ ಕುಮಾರ್‌ ಅವರ ಗ್ರಾಮೀಣಾಭಿವೃದ್ಧಿಯ ಪರಿಕಲ್ಪನೆ ಶ್ಲಾಘನೀಯ. ಉಡುಪಿ, ಮಂಗಳೂರಿನಲ್ಲಿ ಆರಂಭವಾದ ಸ್ವ ಸಹಾಯ ಸಂಘಗಳ ಕಾರ್ಯಚಟುವಟಿಕೆ ರಾಜ್ಯದ 9...

Know More

ಉಡುಪಿ: ವಿದ್ಯಾರ್ಥಿಗಳ ಸಮಯ ಪ್ರಜ್ಞೆಯಿಂದ ಪಾರಾದ ಯುವಕ

24-Mar-2023 ಉಡುಪಿ

ವಿದ್ಯಾರ್ಥಿಗಳ ಸಮಯ ಪ್ರಜ್ಞೆಯಿಂದಾಗಿ ಯುವಕನೋರ್ವ ಸಂಭವನೀಯ ವಾಹನ ಅಪಘಾತದಿಂದ ಪಾರಾಗಿರುವ ಘಟನೆ ನಗರದ ಅಮ್ಮುಂಜೆ ಪೆಟ್ರೋಲ್ ಬಂಕ್ ಸಮೀಪ...

Know More

ಕಾರ್ಕಳ: ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದು ದಾಖಲೆ ಸಮೇತ ಮೋದಿಯವರಿಗೆ ದೂರು- ಮುತಾಲಿಕ್

24-Mar-2023 ಉಡುಪಿ

ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದು ಅದರ ದಾಖಲೆಗಳನನ್ದು ಕ್ರೋಡಿಕರಿಸಿ ಪ್ರಧಾನಿ ನರೇಂದ್ರ ಮೋದಿ ಯವರಿಗೆ ದೂರು ನೀಡುವುದಾಗಿ ಶ್ರೀ ರಾಮಸೇವಾ ಸವೋಚ್ಛ ನಾಯಕ ಪ್ರಮೋದ್ ಮುತಾಲಿಕ್...

Know More

ಉಡುಪಿ: ಅನುಮತಿ ಪಡೆಯದೆ ತಡರಾತ್ರಿವರೆಗೆ ಮೆಹಂದಿಯಲ್ಲಿ ಡಿಜೆ‌ ಕುಣಿತ, ಪೊಲೀಸರಿಂದ ದಾಳಿ

24-Mar-2023 ಉಡುಪಿ

ನಗರದ ಪುತ್ತೂರು ಗ್ರಾಮದ ಕೊಡಂಕೂರಿನ ಮನೆಯೊಂದರಲ್ಲಿ ನಿನ್ನೆ ತಡರಾತ್ರಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ದಾಳಿ ನಡೆಸಿದ ಪೊಲೀಸರು, ಎರಡು ಸೌಂಡ್ ಬಾಕ್ಸ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ...

Know More

ಕುಂದಾಪುರ: ನರೇಗಾ ಯೋಜನೆ ಅನುಷ್ಠಾನ, ಹಕ್ಲಾಡಿ ಪಂಚಾಯತಿಗೆ ಪ್ರಶಸ್ತಿ

24-Mar-2023 ಉಡುಪಿ

ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮಾಂತರ ಪ್ರದೇಶದ ಜನರಿಗೆ ವರದಾನವಾಗಿದ್ದು ಜನರ ಜೀವನೋಪಾಯೋಗಕ್ಕೆ ಅನುಕೂಲ...

Know More

ಉಡುಪಿ: ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂನಿಂದ ಪ್ರತಿಭಟನೆ

23-Mar-2023 ಉಡುಪಿ

ಇಂಧನ ಹಾಗೂ ಅಗತ್ಯ ವಸ್ತುಗಳ‌ ಬೆಲೆ ಏರಿಕೆ ವಿರೋಧಿಸಿ ಸಿಪಿಐಎಂ ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಅಜ್ಹರಕಾಡಿನ ಹುತಾತ್ಮ ಸ್ಮಾರಕ ಬಳಿ ಇಂದು ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುವ‌ ಮೂಲಕ ಪ್ರತಿಭಟನೆ...

Know More

ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಕ್ಕೆ ಎಮ್ ಎ ಎಸ್ ಸಿಸಿ ನಿಂದ ಶ್ರೇಷ್ಠತೆಯ ಕೇಂದ್ರ ಮನ್ನಣೆ

23-Mar-2023 ಆರೋಗ್ಯ

ಕಸ್ತೂರ್ಬಾ ಆಸ್ಪತ್ರೆಯ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವನ್ನು ಕ್ಯಾನ್ಸರ್‌ನಲ್ಲಿನ ಬೆಂಬಲಿತ ಆರೈಕೆಯಲ್ಲಿ ಶ್ರೇಷ್ಠತೆಯ ಕೇಂದ್ರವೆಂದು 'ಮಲ್ಟಿನ್ಯಾಷನಲ್ ಅಸೋಸಿಯೇಷನ್ ಆಫ್ ಸಪೋರ್ಟಿವ್ ಕೇರ್ ಇನ್ ಕ್ಯಾನ್ಸರ್ ನಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು