News Karnataka Kannada
Saturday, April 20 2024
Cricket
ಉಡುಪಿ

ಬಿಪಿನ್​ ರಾವತ್ ನಿಧನದ ಕುರಿತು ಗಂಭೀರವಾದ ತನಿಖೆ ನಡೆಸಬೇಕು.; ಸುಬ್ರಮಣಿಯನ್ ​ಸ್ವಾಮಿ

Subramaniyan Swami
Photo Credit :

ಉಡುಪಿ : ಹೆಲಿಕಾಪ್ಟರ್‌ ದುರಂತದಲ್ಲಿ ದೇಶದ ಸೇನಾಪಡೆಗಳ ಮುಖ್ಯಸ್ಥರಾದ ಜನರಲ್ ​ ಬಿಪಿನ್​ ರಾವತ್ ನಿಧನರಾಗಿದ್ದು, ಹೆಲಿಕಾಪ್ಟರ್​ ಪತನದ ಬಗ್ಗೆ ಗಂಭೀರವಾದ ತನಿಖೆ ನಡೆಸಬೇಕು ಎಂದು ಉಡುಪಿಯಲ್ಲಿ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್​ ಸ್ವಾಮಿ ಹೇಳಿದರು.

ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿ ತನಿಖೆಯಾಗಬೇಕು. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಮಾತ್ರ ಪ್ರಯೋಜನವಿಲ್ಲ. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸಿದರು. ದುರಂತದ ಬಗ್ಗೆ ಪ್ರಧಾನಿ ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ದೇಶದ ಸುರಕ್ಷತೆ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು