News Karnataka Kannada
Friday, April 19 2024
Cricket
ಉಡುಪಿ

ಹಿಜಾಬ್ ಹೋರಾಟಗಾರ್ತಿಯರ ಹೈಡ್ರಾಮಾ, ಶಿಸ್ತು ಕ್ರಮದ ಎಚ್ಚರಿಕೆ: ಶಾಸಕ ರಘುಪತಿ ಭಟ್

Pained by the way the party was treated: Raghupathi Bhat
Photo Credit :

ಉಡುಪಿ:  ಜಿಲ್ಲೆಯಲ್ಲಿ ಇಂದು ಹಿಜಾಬ್ ಹೋರಾಟಗಾರ್ತಿಯರ ಹೈಡ್ರಾಮಾ ನಡೆದಿದ್ದು, ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಮನೆಗೆ ಮರಳಿದ್ದಾರೆ.

ಈ ಸಂಬಂಧಿಸಿದಂತೆ ಮಾತನಾಡಿದ ಶಾಸಕ ರಘುಪತಿ ಭಟ್ ವಿದ್ಯಾರ್ಥಿನಿಯರ ಮೇಲೆ ಶಿಸ್ತು ಕ್ರಮ ಜರುಗಿಸಲು ಸೂಚಿಸಿದ್ದಾರೆ.
ಇದೊಂದು ಷಡ್ಯಂತ್ರ ಎನ್ನುವುದು ಸಾಬೀತಾಗಿದೆ. ನಿನ್ನೆ ಸಂಜೆಯವರಿಗೆ ಫೋನ್ ಮಾಡಿ ಹಾಲ್ ಟಿಕೆಟ್ ಪಡೆಯಲು ಹೇಳಿದ್ದೆವು.

ಆದರೂ ಇಂದು ಬೆಳಗ್ಗೆ ಬಂದು ಹಾಲ್ ​ಟಿಕೆಟ್​ ಪಡೆದುಕೊಂಡು, ನಂತರ ಹೈಡ್ರಾಮಾ ಮಾಡಿದ್ದಾರೆ ಎಂದರು. ನಾಳೆ ಮತ್ತೆ ನಾಟಕ ಮಾಡಿದರೆ ನ್ಯಾಯಾಂಗ ನಿಂದನೆ ಕೇಸು ದಾಖಲಿಸಲು ಹೇಳಿದ್ದೇನೆ. ಇವರೇನು ಹುಡುಗಾಟಿಕೆ ಮಾಡುತ್ತಿದ್ದಾರಾ? ತರಗತಿಗಳಿಗೆ ಹಾಜರಾಗಿಲ್ಲ. ಇವರೇನು ಪರೀಕ್ಷೆ ಬರೆಯುತ್ತಾರೆ?. ಹಿಜಾಬ್ ಧರಿಸಲು ಬಿಟ್ಟರೂ ಪರೀಕ್ಷೆ ಬರೆಯುವುದಿಲ್ಲ. ನಮ್ಮ ಕಾಲೇಜಿನ ವಾತಾವರಣ ಕೆಡಿಸುವುದೇ ಇವರ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು