News Kannada
Friday, September 29 2023
ಉಡುಪಿ

ಕುಂದಾಪುರ: ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Minor girl found dead at govt-run hostel in K’taka
Photo Credit : Pixabay

ಕುಂದಾಪುರ: ಕುಂದಾಪುರ ತಾಲೂಕಿನ ಕುಂಭಾಶಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಕೊರವಡಿ ಎಂಬಲ್ಲಿ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ.

ಅನನ್ಯ (13) ‌ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಣೂರು ಪಡುಕೆರೆ ಸರಕಾರಿ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ.

ಸೋಮವಾರ ಮುಂಜಾನೆ ಮನೆಯ ಒಳಗೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ತಕ್ಷಣವೇ ತೆಕ್ಕಟ್ಟೆ ಫ್ರೆಂಡ್ಸ್ ನ ಆಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಕೂಡಾ ಅಷ್ಟರಲ್ಲಿಯೇ ಅಸುನೀಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.‌ ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸ್ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

See also  ಜೀವನದಲ್ಲಿ ಯಶಸ್ಸಿಗೆ ಉದ್ಯಮಶೀಲತೆಗೆ ಉತ್ತಮ ಪ್ರೇರಣೆ ಮತ್ತು ಪೋಷಕರ ಆಶೀರ್ವಾದ ಅಗತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು