News Kannada
Tuesday, December 12 2023
ಉಡುಪಿ

ಉಡುಪಿ: ಹಿಂದು ಯುವಕರನ್ನು ಮತಾಂಧರು ಕೊಲೆಗೈಯುತ್ತಿದ್ದಾರೆ ಎಂದ ಶೋಭಾ ಕರಂದ್ಲಾಜೆ

Hindu youth are being murdered by fanatics: Shobha Karandlaje
Photo Credit : Facebook

ಉಡುಪಿ: ರಾಜ್ಯದಲ್ಲಿ ಕೆಲವು ದಿನಗಳಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಇಂದು ಉಡುಪಿಯಲ್ಲಿ ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಈ ಕೊಲೆಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದರ ಬಗ್ಗೆಯೂ ಹೇಳಿಕೊಂಡಿರುವ ಅವರು, ಈ ಕೊಲೆಗಳಿಗೆ ತರಬೇತಿ ಎಲ್ಲಿ ಸಿಗುತ್ತಿದೆ, ಇವುಗಳಿಗೆ ಹಣಕಾಸಿನ ನೆರವು ನೀಡುತ್ತಿರುವವರು ಯಾರು, ಕರ್ನಾಟಕದಲ್ಲಿ ಅವರಿಗೆ ಸ್ಥಳೀಯವಾಗಿ ಬೆಂಬಲಿಸುತ್ತಿರುವವರು ಯಾರು ಎಂಬ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾಗಿ ತಿಳಿಸಿದರು.

ಹಿಂದು ಯುವಕರನ್ನು ಮತಾಂಧರು ಕೊಲೆಗೈಯುತ್ತಿದ್ದಾರೆ. ಈ ಎಲ್ಲ ಕೊಲೆಗಳಲ್ಲೂ ಒಂದು ಸಾಮ್ಯತೆ ಇದೆ, ಎಲ್ಲರನ್ನೂ ಕತ್ತು ಕತ್ತರಿಸಿ ಕೊಲೆ ಮಾಡಲಾಗಿದೆ, ಕರ್ನಾಟಕದಲ್ಲಿ ಕೇರಳ ಮಾದರಿಯ ಹತ್ಯೆ ನಡೆಯುತ್ತಿದೆ ಎಂಬುದಾಗಿ ಸಂಸದೆ ಶೋಭಾ ಪ್ರತಿಕ್ರಿಯಿಸಿದ್ದಾರೆ.

See also  ಮುಂಬೈ: ನಟಿ ಕತ್ರಿನಾ ಕೈಫ್ ಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ದೂರು ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು