News Kannada
Monday, September 25 2023
ಉಡುಪಿ

ಉಡುಪಿ: ವಿರೋಧಿಗಳ ಅಪಪ್ರಚಾರಕ್ಕೆ ಹೆದರಲ್ಲ, ಕಾರ್ಕಳದಿಂದಲೆ ಸ್ಪರ್ಧಿಸುತ್ತೇನೆ- ಸುನಿಲ್ ಕುಮಾರ್ 

sunil kumar
Photo Credit : News Kannada

ಉಡುಪಿ: ಚುನಾವಣೆ ಹತ್ತಿರ ಬಂದಾಗ ಅಭಿವೃದ್ಧಿಕ್ಕಿಂತ ಹೆಚ್ಚಾಗಿ ಅಪಪ್ರಚಾರಗಳೆ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತೇವೆ. ಅಭಿವೃದ್ಧಿ ವಿಷಯಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಲಾಗದ ಕಾಂಗ್ರೆಸ್, ಸರಕಾರ ಹಾಗೂ ಎಲ್ಲ ಶಾಸಕರ ಮೇಲೆ ವೈಯಕ್ತಿಕವಾಗಿ ಅಪ್ರಚಾರ, ಸುಳ್ಳು ಅಪಾದನೆಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ‌ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ನನ್ನನ್ನು ಎದುರಿಸಲು ಆಗಲ್ಲವೆಂದು ಕಾರ್ಕಳದಲ್ಲಿ ಸುನಿಲ್ ಕುಮಾರ್ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ್ರು. ಅದನ್ನು ಯಾರು ಹೇಳಿದ್ದು. ನಾನು ಹೇಳಿಲ್ಲ, ನಮ್ಮ ಪಕ್ಷದ ಕಾರ್ಯಕರ್ತರು ಹೇಳಿಲ್ಲ. ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ನನಗೆ ಪಕ್ಷ ಕಾರ್ಕಳದಲ್ಲೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು. ನಾನು ಕಾರ್ಕಳದಿಂದಲೆ ಸ್ಪರ್ಧಿಸಲು ಇಚ್ಛೆ ವ್ಯಕ್ತಪಡಿಸುತ್ತೇನೆ ಎಂದರು.

See also  ಮಡಿಕೇರಿ: ಚೆಂಬು ಗ್ರಾಮದಲ್ಲಿ 'ಭೂಕಂಪ ಮಾಪನ ಉಪಕೇಂದ್ರ' ಸ್ಥಾಪನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು