News Kannada
Monday, September 25 2023
ಶಿವಮೊಗ್ಗ

ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣ: ಉಡುಪಿಯ ಕಾಲೇಜೊಂದರ ಪ್ರಾಧ್ಯಾಪಕಿಯ ಮಗ ಎನ್ಐಎ ವಶಕ್ಕೆ

SHIV
Photo Credit : News Kannada

ಉಡುಪಿ: ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಹಾಗೂ‌ ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಆರೋಪಿಗಳ ಜೊತೆ ಲಿಂಕ್ ಇರುವ ಶಂಕೆಯ ಮೇರೆಗೆ ಎನ್ಐಎ ತನಿಖಾ ತಂಡ ಉಡುಪಿ ಜೆಲ್ಲೆಯ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯ ಪ್ಲ್ಯಾಟ್ ವೊಂದಕ್ಕೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಉಡುಪಿ ಕಾಲೇಜೊಂದರ ಪ್ರಾಧ್ಯಾಪಕಿಯ ಪುತ್ರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿ, ಬ್ರಹ್ಮಾವರ ನಿವಾಸಿ ರಿಹಾನ್ ಶೇಖ್ ಎಂಬಾತನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಅಲ್ಲದೆ, ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ರಿಹಾನ್ ಗೆ ಸಂಬಂಧಿಸಿದ ಫ್ಲಾಟ್ ನಲ್ಲಿ ಶೋಧ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎನ್ ಐಎ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ರಿಹಾನ್ ಕುಟುಂಬಸ್ಥರ ವಿಚಾರಣೆ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಶಂಕಿತ ಯುವಕನನ್ನು ಬೆಂಗಳೂರಿಗೆ ಎನ್ ಐ ಎ ತಂಡ ಕರೆದೊಯ್ಯಲಿದೆ ಎಂದು ಹೇಳಲಾಗಿದೆ.

See also  ಉತ್ತರ ಪ್ರದೇಶ: ಕಾರ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು