News Kannada
Wednesday, March 29 2023

ಕ್ಯಾಂಪಸ್

ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕಾಗಿ ಆಗ್ರಹ

Drinking water crisis in Alur Govt High School: Demand for permanent solution
Photo Credit : News Kannada

ಕುಂದಾಪುರ: ತಾಲೂಕಿನ ಕಾಡಂಚಿನ ಪ್ರದೇಶವಾದ ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹು ದೊಡ್ಡ ಸಮಸ್ಯೆ ಆಗಿದೆ ನವೆಂಬರ್ ತಿಂಗಳ ಮೊದಲ ವಾರದಲ್ಲೇ ಬಾವಿಯ ನೀರು ಬರಿದಾಗುತ್ತಿದೆ.

1 ರಿಂದ 10 ನೇ ತರಗತಿ ವರೆಗೆ ಶಿಕ್ಷಣವನ್ನು ನೀಡಲಾಗುತ್ತಿರುವ ಆಲೂರು ಶಾಲೆಯಲ್ಲಿ ಒಟ್ಟು-399 ಮಕ್ಕಳು ಒಂದೆ ಸೂರಿ ನಡಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ ನೂರಾರು ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರನ್ನು ಒದಗಿಸಿಸುವುದೆ ಶಿಕ್ಷಕರಿಗೆ ದೊಡ್ಡ ಸವಾಲಿನ ಸಂಗತಿ ಆಗಿದೆ.

ಶಿಕ್ಷಕರ ಕೊರತೆ: ಪ್ರೌಢಶಾಲಾ ವಿಭಾಗದಲ್ಲಿ 02-ಶಿಕ್ಷಕರ ಕೊರತೆ ಸೇರಿದಂತೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೂ ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರಿಲ್ಲ,ಪ್ರೌಢಶಾಲಾ ವಿಭಾಗಕ್ಕೆ ಒಟ್ಟು 03 ಕೊಠಡಿಗಳ ಅವಶ್ಯಕತೆ ಇದೆ,ಗ್ರಂಥಾಲಯ ನಿರ್ಮಾಣ,ಬಯಲು ರಂಗ ಮಂದಿರ,ಆಟದ ಮೈದಾನಕ್ಕೆ ಟ್ರ್ಯಾಕ್ ಅಳವಡಿಕೆಗೆ ಕೆಲಸ ಆಗಬೇಕಿದೆ, ಶಿಕ್ಷಕರ ಕೊರತೆಯನ್ನು ಪರಿಹರಿಸುವ ಕೆಲಸ ಶಿಕ್ಷಣ ಇಲಾಖೆ ಮುಂದಾಗಬೇಕಿದೆ.

See also  ಉಡುಪಿಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು