News Kannada
Saturday, March 25 2023

ಉಡುಪಿ

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

Young man dies after collapsing during volleyball game
Photo Credit : News Kannada

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ.

ಸಂತೋಷ (34) ಮೃತ ದುರ್ದೈವಿ. ಸಂತೋಷ ರವರಿಗೆ ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ನಿನ್ನೆ ಸಂಜೆ ಫೆ.25 ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷರವರು ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

See also  ಮಲ್ಪೆ: ಆಳ ಸಮುದ್ರ ಮೀನುಗಾರರ ಬಲೆಗೆ ಬಿತ್ತು ಭಾರೀ ಗಾತ್ರದ "ಗೋಳಿ ಮೀನು"
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು