News Kannada
Friday, March 31 2023

ಉಡುಪಿ

ಉಡುಪಿ: 250 ಅಡಿ ಎತ್ತರದ ವಸತಿ ಸಮುಚ್ಚ ಕಟ್ಟಡ ಏರಿ ಸಾಹಸ ಮೆರೆದ ಜ್ಯೋತಿರಾಜ್

Udupi: Jyothiraj climbs 250-feet high residential complex
Photo Credit : News Kannada

ಉಡುಪಿ: ಮಂಕಿಮ್ಯಾನ್ ಎಂದೇ ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದ ಜ್ಯೋತಿರಾಜ್ ಅಲಿಯಾಸ್ ಕೋತಿ ರಾಜ್ ಅವರು ಉಡುಪಿ ಬ್ರಹ್ಮಗಿರಿಯಲ್ಲಿ 250ಅಡಿ ಎತ್ತರದ ವಸತಿ ಸಮುಚ್ಚಯವನ್ನು ಸರಸರನೇ ಹತ್ತುವ ಮೂಲಕ ಸಾಹಸ ಮೆರೆದಿದ್ದಾರೆ.

ಇಂದು ಬೆಳಿಗ್ಗೆ ಬ್ರಹ್ಮಗಿರಿ ಸಮೀಪದ ವುಡ್ಸ್ ವಿಲ್ಲ ವಸತಿ ಸಮುಚ್ಚಯವನ್ನು 20 ನಿಮಿಷದಲ್ಲಿ ಏರಿದರು. ಕೊನೆಯ ಮಹಡಿಯನ್ನು ಹತ್ತಿದ ಅವರು, ಕನ್ನಡ ಬಾವುಟವನ್ನು ಹಾರಿಸುವುದರ ಮೂಲಕ ಸಂಭ್ರಮಸಿದರು.

ಜ್ಯೋತಿರಾಜ್ ಅವರು ಕ್ಲೈಮ್ಮಿಂಗ್ ಫೌಂಡೇಶನ್ ಸ್ಥಾಪಿಸುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ನಾಡಿನೆಲ್ಲೆಡೆ ತಿರುಗಿ ಸಾಹಸ ಪ್ರದರ್ಶನ ಮಾಡುತ್ತಿದ್ದಾರೆ. ದೇಶದೆಲ್ಲೆಡೆ ಈ ರೀತಿ ಬೆಟ್ಟ, ಗುಡ್ಡ ಹತ್ತಿ ಕನ್ನಡ ಬಾವುಟ ಹಾರಿಸುತ್ತೇನೆ. ವಿದೇಶದಲ್ಲೂ ಸಾಹಸ ಮಾಡಿ ರಾಷ್ಟ್ರ ಧ್ವಜ ಹಾರಿಸುತ್ತೇನೆ ಎಂದು ಜ್ಯೋತಿರಾಜ್ ಅಭಿಲಾಷೆ ವ್ಯಕ್ತಪಡಿಸಿದರು.

See also  ರಾಜಕೀಯ ಜೀವನದಲ್ಲಿ ಓಸ್ಕರ್ ತಾಯಿಗೆ ಸಮಾನ : ರಮಾನಾಥ ರೈ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು