News Kannada
Saturday, June 03 2023
ಉಡುಪಿ

ಕಾರ್ಕಳ: ಅತ್ತೂರು ಬಸಿಲಿಕಾ ಚರ್ಚ್ ಬಳಿಯ ಕ್ಯಾಂಡಲ್ ಫ್ಯಾಕ್ಟರಿ ಭಸ್ಮ

Karkala: Candle factory near Attur Basilica Church gutted
Photo Credit : News Kannada

ಕಾರ್ಕಳ: ಅತ್ತೂರು ಸಂತಲಾರೆನ್ಸ್ ಬಸಿಲಿಕಾ ಚರ್ಚ್ ಪರಿಸರದಲ್ಲಿ ಕ್ಯಾಂಡಲ್ ಫ್ಯಾಕ್ಟರಿಯೊಂದು ಅಗ್ನಿ ಅಹುತಿಗೊಳಗಾಗಿ ಸಂಪೂರ್ಣವಾಗಿ ಭಸ್ಮಗೊಂಡಿದೆ. ಮಾ.22ರ ಮಧ್ಯಾಹ್ನ ವೇಳೆಗೆ‌ ಈ ದುರ್ಘಟನೆ ಸಂಭವಿದೆ.

ನಿಟ್ಟೆ ಗ್ರಾಮ ಪಂಚಾಯತ್ ನ ಅತ್ತೂರು ಚರ್ಚ್ ಬಳಿ ಕ್ಯಾಂಡಲ್ ತಯಾರಿಕಾ ಕೇಂದ್ರ ದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 3 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ,ಸಿಬ್ಬಂದಿಗಳಾದ ಉದಯ್ ಕುಮಾರ್ ಹೆಗ್ಡೆ, ಅಚ್ಚುತ್ ಕರ್ಕೇರಾ, ಜಯ ಮೂಲ್ಯ , ಮಹ್ಮ್ಮದ್ ರಫೀಕ್, ಕೇಶವ್, ಸುಜಯ್, ಉಮೇಶ್, ಬಸವರಾಜ್, ರವಿಚಂದ್ರ, ವಿನಾಯಕ್, ಸಂಜಯ್ ಮತ್ತು ಮುಜಮಿಲ್ ಪಾಲ್ಗೊಂಡಿದ್ದರು.

See also  ಉಡುಪಿ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು