News Karnataka Kannada
Friday, April 26 2024
ಉಡುಪಿ

ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿ ಕೆರೆಯಂತಾದ ರಾಷ್ಟ್ರೀಯ ಹೆದ್ದಾರಿ

A highway has formed as a lake near Kapu Vidyaniketan College
Photo Credit : News Kannada

ಉಡುಪಿ: ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತ್ತಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ಇಲ್ಲಿ ನಿರಂತರ ಸಮಸ್ಯೆ ಅನುಭವಿಸುವಂತ್ತಾಗಿದ್ದು, ಸಣ್ಣ ಮಳೆಗೂ ರಸ್ತೆಯ ಈ ಭಾಗ ಜಲಾವೃತವಾಗುತ್ತಿದ್ದು, ಪಕ್ಕದ ಬಸ್ ತಂಗುದಾಣದಲ್ಲಿ ಬಸ್ ಕಾಯಲು ನಿಂತ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಮೇಲೆ ಮಳೆಯ ಕೆಸರು ಮಿಶ್ರಿತ ನೀರು ಎರಚಿ ನಿರಂತರ ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದರೂ ಯಾವವೊಬ್ಬ ಜನಪ್ರತಿನಿಧಿಯೂ ಸಹಿತ ಅಧಿಕಾರಿಗಳು ಕಣ್ಣಿದ್ದು ಕುರುಡುರಂತೆ ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು