News Karnataka Kannada
Friday, April 26 2024
ಉಡುಪಿ

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಜೀಪು ಅಪಘಾತ, ನಾಲ್ವರಿಗೆ ಗಾಯ

Karkala: Passengers who were returning home after a pilgrimage met with an accident
Photo Credit : News Kannada

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ‌ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ.

ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದ ಬೊಲೋರಾ ಜೀಪು ನಸುಕಿನ ಜಾವ 4 ರ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು.  ಭಾನುವಾರ ಸುರಿದ ಮಳೆಯಿಂದಾಗಿ ವಾಹನ ವಾಹನ ನಿಯಂತ್ತಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿ ಪೈಲೆಟ್ ನಾಗರಾಜ್  ಮತ್ತು ಸಿಬ್ಬಂದಿ ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು