ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮಾತಯಾಚನೆ ಸಮಯದಲ್ಲಿ ಕಾಪು ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯಕ್ಕೆ ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಯವರು ಹಾಗೂ ಪಕ್ಷದ ಸ್ಟಾರ್ ಪ್ರಚಾರಕರಾದ ತಾರಾರವರು ಕಾರ್ಯಾಲಯಕ್ಕೆ ಭೇಟಿ ಕೊಟ್ಟರು.
ಗುರ್ಮೆ ಸುರೇಶ್ ಶೆಟ್ಟಿ ಮಾತಯಾಚನೆ ವೇಳೆ ಕೋಟ ಶ್ರೀನಿವಾಸ್ ಪೂಜಾರಿ, ತಾರಾ ಕಾರ್ಯಾಲಯಕ್ಕೆ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.