News Karnataka Kannada
Thursday, April 25 2024
ಉಡುಪಿ

ಕುಂದಾಪುರ: ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ

Congress campaigns in rural areas
Photo Credit : News Kannada

ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಪರವಾಗಿ ಆದ್ರಗೋಳಿ, ಕಿರಿ ಮಂಜೇಶ್ವರ, ಉಳ್ಳೂರು ಸೇರಿದಂತೆ ವಿವಿಧ ಭಾಗಗಳ ಗ್ರಾಮಾಂತರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಗೋಪಾಲ ಪೂಜಾರಿ ಅವರಿಗೆ ಗ್ರಾಮಾಂತರ ಪ್ರದೇಶದಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು