News Karnataka Kannada
Friday, April 26 2024
ಉಡುಪಿ

ಕುಂದಾಪುರ: ಕಿರಣ್ ಕುಮಾರ್ ಕೊಡ್ಗಿ ಮತದಾರರಿಗೆ ಧನ್ಯವಾದ ಅರ್ಪಣೆ

Kiran Kumar Kodgi thanks voters
Photo Credit : News Kannada

ಕುಂದಾಪುರ: ಹಗಲಿರುಳು ಶ್ರಮಿಸಿ ಚುನಾವಣೆಯಲ್ಲಿ 41500 ಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವನ್ನು ಸಾಧಿಸಲು ಕಾರಣಿಕರ್ತರಾದ ಕುಂದಾಪುರ ವಾಜಪೇಯಿ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೂ,ಕ್ಷೇತ್ರದ ಪ್ರಜ್ಞಾವಂತ ಮತದಾರರ ಭಾಂದವರಿಗೂ ಹಾಗೂ ಕಾರ್ಯಕರ್ತರಿಗೂ ಕುಂದಾಪುರ ಕ್ಷೇತ್ರದ ಬಿಜೆಪಿ ಪಕ್ಷದ ವಿಜೇತ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಧನ್ಯಾವಾದವನ್ನು ಅರ್ಪಣೆ ಮಾಡಿದರು.

ಚುನಾವಣೆಯಲ್ಲಿ ಜಯವನ್ನು ಗಳಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರೊಡನೆ ವಿಜಯೋತ್ಸವವನ್ನು ಆಚರಿಸಿದ ಅವರು ನಂತರ ಕಾರ್ಯಕರ್ತರಿಗೆ ವಿಶೇಷವಾಗಿ ಧನ್ಯವಾದ ಸಲ್ಲಿಸಿ ಮಾತನಾಡಿ ಕುಂದಾಪುರ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು