ಕುಂದಾಪುರ: ನಾಡ ಹಾಗೂ ಸೇನಾಪುರ ಗ್ರಾಮಸ್ಥರ ವತಿಯಿಂದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ನಾಡ ಗ್ರಾ.ಪಂ ಅಧ್ಯಕ್ಷ ದಿನೇಶ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ, ಅಶೋಕ್ ಕುಮಾರ್ ಶೆಟ್ಟಿ, ಶಂಕರ ಶೆಟ್ಟಿ, ಸತೀಶ್ ಎಂ ನಾಯಕ್, ಮಂಜುನಾಥ ಪೂಜಾರಿ ಸೇನಾಪುರ ಮತ್ತಿತರರು ಉಸ್ಥಿತರಿದ್ದರು.