News Karnataka Kannada
Thursday, April 25 2024
ಉಡುಪಿ

ಕುಂದಾಪುರ: ಸಂಸದ ಬಿ.ವೈ.ರಾಘವೇಂದ್ರ ಬೈಂದೂರು ಕ್ಷೇತ್ರದಲ್ಲಿ ಮತ ಬೇಟೆ

MP B.Y. Raghavendra is seeking votes in Byndoor constituency.
Photo Credit : News Kannada

ಕುಂದಾಪುರ: ಬೈಂದೂರು ವಿಧಾನ ಸಭೆ ಕ್ಷೇತ್ರದ ಬೈಂದೂರು,ಉಪ್ಪುಂದ,ಬಿಜೂರು ಸೇರಿದಂತೆ ನಾನಾ ಭಾಗದಲ್ಲಿ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಮನೆ ಮನೆ ಭೇಟಿ ಮಾಡಿ ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ ಬುಧವಾರ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಸಾಮಾನ್ಯ ಕಾರ್ಯಕರ್ತನ ಗೆಲುವಿಗಾಗಿ ಬಿಜೆಪಿ ಪಕ್ಷದ ಘಟಾನುಟಿ ನಾಯಕರುಗಳು ಬೈಂದೂರು ಕ್ಷೇತ್ರದಲ್ಲಿ ಬಿಡು ಬಿಟ್ಟಿದು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು