ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿಯಲ್ಲಿ,ಕೊಲ್ಲೂರು, ಚಿತ್ತೂರು ಸೇರಿದಂತೆ ನಾನಾ ಕಡೆಗಳಲ್ಲಿ ಕನ್ನಡ ಚಿತ್ರನಟ ಪ್ರಮೋದ್ ಶೆಟ್ಟಿ ಮತ್ತು ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ ಗುರುವಾರ ಮಾತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಸದಾಶಿವ ಖಾರ್ವಿ, ಚಂದ್ರ ಖಾರ್ವಿ, ರವಿ ಶೆಟ್ಟಿಗಾರ್ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.