News Kannada
Sunday, September 24 2023
ಉಡುಪಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನ ವಿಷಯವನ್ನು ಮನೆ ಮನೆಗೆ ತಲುಪಿಸಿ: ಪ್ರಸಾದ್ ರಾಜ್ ಕಾಂಚನ್ ಕರೆ

Take the issue of Congress guarantee card door-to-door: Prasad Raj Kanchan
Photo Credit : News Kannada

ಉಡುಪಿ:  ಎಲ್ಲಾ ಧರ್ಮದವರನ್ನೂ ಜೊತೆಯಾಗಿ ಕೊಂಡೊಯ್ಯಬೇಕು. ಗ್ಯಾರಂಟಿ ಕಾರ್ಡ್ ನ ವಿಷಯವನ್ನು ಮನೆಯ ಮಹಿಳೆಯರ ಬಳಿಯೇ ಮಾತನಾಡಬೇಕು.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅಭಿಪ್ರಾಯಪಟ್ಚರು.

ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಕಲ್ಮಾಡಿ ವಾರ್ಡ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಡಿಯೊನ್ ನೇತೃತ್ವದಲ್ಲಿಂದು ಮನೆ -ಮನೆ ಭೇಟಿ ಕಾರ್ಯಕ್ರಮದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಸಭೆಯಲ್ಲಿ ಹಿರಿಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

See also  ಉಡುಪಿ: ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು