News Karnataka Kannada
Thursday, April 25 2024
Cricket
ಉಡುಪಿ

ಉಡುಪಿ: ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಶಾಸಕ ಯು.ಆರ್. ಸಭಾಪತಿಗೆ ಶ್ರದ್ಧಾಂಜಲಿ

Tribute to former MLA UR Sabhapati at Congress House
Photo Credit : News Kannada

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ನಿಧನರಾದ ಮಾಜಿ ಶಾಸಕ ಯು.ಆರ್. ಸಭಾಪತಿಯವರಿಗೆ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಉಡುಪಿ‌ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಾಹಿತಿ ಬಿ. ಭಾಸ್ಕರ ರಾವ್, ಉದ್ಯಮಿ ಸೂರ್ಯಪ್ರಕಾಶ್ ಅಂಬಲಪಾಡಿ, ಧರ್ಮಗುರು ಮಿಲಿಯಂ ಮಾರ್ಟಿಸ್, ಗಣನಾಥ್ ಎಕ್ಕಾರ್, ಎಂ.ಎ.ಗಪೂರ್, ಪ್ರಸಾದ್ ರಾಜ್ ಕಾಂಚನ್, ದಿವಾಕರ್ ಕುಂದರ್ ಅವರು ಸಭಾಪತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಭೆಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಪುತ್ರನ್ ˌ ಬಿ. ನರಸಿಂಹಮೂರ್ತಿ, ಹರೀಶ್ ಕಿಣಿ, ರಮೇಶ್ ಕಾಂಚನ್ ದಿನಕರ್ ಹೇರೂರು, ಕೃಷ್ಣಮೂರ್ತಿ ಆಚಾರ್ಯ, ಭಾಸ್ಕರ್ ರಾವ್ ಕಿದಿಯೂರು, ಕುಶಲ ಶೆಟ್ಟಿˌ ವೆರೋನಿಕಾ ಕರ್ನೆಲಿಯೋ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು